ಕರ್ನಾಟಕ

karnataka

ETV Bharat / city

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪುತ್ತೂರಿನ ಮಾಜಿ ಶಾಸಕ ರಾಮ್ ಭಟ್ - former mla rambhat death

ರಾಮ್ ಭಟ್ ಅವರ ನಿಧನ ವಾರ್ತೆ ತಿಳಿದ ಬಳಿಕ ಕೆ ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್‌ ವೈದ್ಯರು ರಾಮ್ ಭಟ್ ಅವರ ಕಣ್ಣು ಪಡೆದುಕೊಂಡಿದ್ದಾರೆ..

urimajalu-rama-bhat-donated-eyes
ಮಾಜಿ ಶಾಸಕ ರಾಮ್ ಭಟ್

By

Published : Dec 7, 2021, 11:55 AM IST

ಪುತ್ತೂರು :ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರು ನೇತ್ರದಾನ ಮಾಡುವ ಮೂಲಕಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಡಿ.6ರಂದು ಉರಿಮಜಲು ರಾಮ್​ ಭಟ್​ ಅವರು ನಿಧನರಾಗಿದ್ದರು. ತಮ್ಮ ಮರಣದ ಬಳಿಕ ನೇತ್ರದಾನ ಮಾಡಬೇಕು ಎಂಬುದು ಅವರ ಮಹದಾಸೆಯಾಗಿತ್ತು. ಅದರಂತೆ ನೇತ್ರದಾನ ಮಾಡಲಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ರಾಮ್ ಭಟ್ ಅವರ ನಿಧನ ವಾರ್ತೆ ತಿಳಿದ ಬಳಿಕ ಕೆ ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್‌ ವೈದ್ಯರು ರಾಮ್ ಭಟ್ ಅವರ ಕಣ್ಣು ಪಡೆದುಕೊಂಡಿದ್ದಾರೆ.

ABOUT THE AUTHOR

...view details