ಮೈಸೂರು :ಪ್ರತಿಭಟನೆ ವೇಳೆ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆಯುತ್ತಿದ್ದ ಸಂದರ್ಭದಲ್ಲಿ ರೈತನೊಬ್ಬ ಅಸ್ವಸ್ಥನಾಗಿ ಕುಸಿದು ಬಿದ್ದ ಘಟನೆ ತಿ.ನರಸೀಪುರದಲ್ಲಿ ನಡೆದಿದೆ.
ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ.. ಕುಸಿದ ಬಿದ್ದ ಪ್ರತಿಭಟನಾ ನಿರತ ರೈತ - ಕುಸಿದು ಬಿದ್ದ ತಿ ನರಸೀಪುರ ರೈತ
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಭಟನಾ ನಿರತರನ್ನು ಬಂಧಿಸಲು ಪೊಲೀಸರು ಮುಂದಾದರು..
![ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ.. ಕುಸಿದ ಬಿದ್ದ ಪ್ರತಿಭಟನಾ ನಿರತ ರೈತ a-farmer-fell-ill-while-protesting-against-land-reform-act-in-t-narasipura](https://etvbharatimages.akamaized.net/etvbharat/prod-images/768-512-8970778-thumbnail-3x2-protest.jpg)
ರೈತಬಿದ್ದ ರೈತ
ಕುಸಿದ ಬಿದ್ದ ಪ್ರತಿಭಟನಾ ನಿರತ ರೈತ
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಭಟನಾ ನಿರತರನ್ನು ಬಂಧಿಸಲು ಪೊಲೀಸರು ಮುಂದಾದರು. ಈ ವೇಳೆ ಗುರುಸ್ವಾಮಿ ಎಂಬ ರೈತ ಅಸ್ವಸ್ಥನಾಗಿ ನೆಲಕ್ಕೆ ಬಿದ್ದರು.
ಇದರಿಂದ, ರೈತರು ಮತ್ತಷ್ಟು ಆಕ್ರೋಶಗೊಂಡ ಹಿನ್ನೆಲೆ ಲಘು ಲಾಠಿ ಪ್ರಹಾರ ಮಾಡಿ ಪ್ರತಿಭಟನಾಕಾರರನ್ನು ಚದುರಿಸಲಾಯಿತು. ರೈತ ಮುಖಂಡ ಶಂಕರ್, ಪೊಲೀಸರು ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.