ಮೈಸೂರು: ಡಿಸಿ ಬಿ.ಶರತ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರು ಜಿಲ್ಲಾಧಿಕಾರಿ ದಿಢೀರ್ ಎತ್ತಂಗಡಿ.. ಬಿ.ಶರತ್ ಜಾಗಕ್ಕೆ ರೋಹಿಣಿ ಸಿಂಧೂರಿ ನೇಮಕ - ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ
ಕಳೆದ ಒಂದು ತಿಂಗಳ ಹಿಂದೆ ಕಲಬುರಗಿಯಿಂದ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ಬಿ.ಶರತ್ ಅವರನ್ನು ಒಂದು ತಿಂಗಳು ಕಳೆಯುವಷ್ಟರಲ್ಲೇ ಸ್ಥಳ ನಿಗದಿ ಪಡಿಸದೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ..
![ಮೈಸೂರು ಜಿಲ್ಲಾಧಿಕಾರಿ ದಿಢೀರ್ ಎತ್ತಂಗಡಿ.. ಬಿ.ಶರತ್ ಜಾಗಕ್ಕೆ ರೋಹಿಣಿ ಸಿಂಧೂರಿ ನೇಮಕ IAS officer Rohini sindhuri appointed as Mysore DC](https://etvbharatimages.akamaized.net/etvbharat/prod-images/768-512-8973408-thumbnail-3x2-rohini.jpg)
ರೋಹಿಣಿ ಸಿಂಧೂರಿ
ಕಳೆದ ಒಂದು ತಿಂಗಳ ಹಿಂದೆ ಕಲಬುರಗಿಯಿಂದ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ಬಿ.ಶರತ್ ಅವರನ್ನು ಒಂದು ತಿಂಗಳು ಕಳೆಯುವಷ್ಟರಲ್ಲೇ ಸ್ಥಳ ನಿಗದಿ ಪಡಿಸದೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿಯವರನ್ನು ನೇಮಕ ಮಾಡಿದೆ.