ಮೈಸೂರು: ಕೆರೆಗೆ ಹಾರಿ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೋಹನ್ ಆತ್ಮಹತ್ಯೆಗೆ ಶರಣಾದ ಸಿಎಆರ್ ಕಾನ್ಸ್ಟೇಬಲ್.
ಕೆರೆಗೆ ಹಾರಿ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ
ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆರೆಗೆ ಹಾರಿ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ
2 ಬಾಂಬ್ ಸ್ಕ್ವಾಡ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು, ಕರ್ತವ್ಯ ಮುಗಿಸಿಕೊಂಡು ಮನೆಗೆ ಹಿಂದಿರುಗುವಾಗ ಕೆರೆಯೊಂದರ ದಡದಲ್ಲಿ ಬೈಕ್ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಗಂಟುಮೂಟೆ ಸಮೇತ ರಾಜಧಾನಿಗೆ ಜನರು ವಾಪಸ್: ಅನ್ಲಾಕ್ ಆಯ್ತಾ ಬೆಂಗಳೂರು!?