ಕರ್ನಾಟಕ

karnataka

ETV Bharat / city

ಬೈಕ್​ಗೆ ಪಿಕಪ್ ವಾಹನ ಡಿಕ್ಕಿ: ತೀರ್ಥಹಳ್ಳಿ ನಿವೃತ್ತ ಪ್ರಾಂಶುಪಾಲ ಸ್ಥಳದಲ್ಲೇ ಸಾವು - ತೀರ್ಥಹಳ್ಳಿ ನಿವೃತ್ತ ಪ್ರಾಂಶುಪಾಲ ಸಾವು

ಬೈಕ್​ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ತೀರ್ಥಹಳ್ಳಿ ತುಂಗಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಬಿ.ಟಿ. ರಾಮಪ್ಪನವರು ಮೃತಪಟ್ಟಿದ್ದಾರೆ.

bike accident tunga collage principal death
ತೀರ್ಥಹಳ್ಳಿ ನಿವೃತ್ತ ಪ್ರಾಂಶುಪಾಲ ಸ್ಥಳದಲ್ಲೆ ಸಾವು

By

Published : Nov 13, 2020, 5:23 PM IST

ಶಿವಮೊಗ್ಗ: ಬೈಕ್​ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕು ನಾಲೂರು - ಕೊಳಗಿ ಬಳಿ ನಡೆದಿದೆ.

ತೀರ್ಥಹಳ್ಳಿ ತುಂಗಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಬಿ.ಟಿ.ರಾಮಪ್ಪನವರು ಬೈಕ್​ನಲ್ಲಿ ಹೋಗುವಾಗ ಎದುರಿಗೆ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details