ಕರ್ನಾಟಕ

karnataka

ETV Bharat / city

ನಾಳೆ ಶಿವಮೊಗ್ಗದಲ್ಲಿ ಪೇಜಾವರ ಶ್ರೀಗಳ ಸಂಸ್ಮರಣಾ ಕಾರ್ಯಕ್ರಮ .. - ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ಸಚಿವ ಕೆ.ಎಸ್.ಈಶ್ವರಪ್ಪ

ಪೇಜಾವರ ಶ್ರೀಗಳ ಸಂಸ್ಮರಣಾ ಕಾರ್ಯಕ್ರಮ ಶನಿವಾರ ನಗರದ ಸಾಗರ ರಸ್ತೆಯ ದ್ವಾರಕ ಕನ್ವೆಷನ್​​​ ಹಾಲ್​​ನಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.

Pajawara Shrila Memorial Program
ಸಚಿವ ಕೆ.ಎಸ್.ಈಶ್ವರಪ್ಪ

By

Published : Jan 3, 2020, 11:44 AM IST

ಶಿವಮೊಗ್ಗ:ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರ ಸಂಸ್ಮರಣಾ ಕಾರ್ಯಕ್ರಮವನ್ನ ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದರು.

ಸಚಿವ ಕೆ ಎಸ್‌ ಈಶ್ವರಪ್ಪ..

ಶ್ರೀಗಳು ಶಿವಮೊಗ್ಗ ಶ್ರೀಗಂಧ ಸಂಸ್ಥೆಯ ಗೌರವಾಧ್ಯಕ್ಷರಾಗಿದ್ದರು. ಸಂಸ್ಥೆ ಪ್ರಾರಂಭವಾದ 25 ವರ್ಷಗಳಿಂದಲೂ ಅವರೇ ಗೌರವಾಧ್ಯಕ್ಷರಾಗಿದ್ದರು. ನಗರದ ಸಾಗರ ರಸ್ತೆಯಲ್ಲಿರುವ ದ್ವಾರಕ ಕನ್ವೆಷನ್​​​ ಹಾಲ್​​ನಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ ಎಂದರು.

ABOUT THE AUTHOR

...view details