ತುಮಕೂರು: ಜಿಲ್ಲೆಯ ವಿವಿಧ ಪ್ರಗತಿಪರ ಸಂಘಟನೆಗಳು ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಒಟ್ಟಿಗೆ ಸೇರಿ ಸೌಹಾರ್ದ ಯುಗಾದಿಯನ್ನು ಆಚರಿಸುವ ಮೂಲಕ ವಿಶೇಷವಾಗಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿದ್ದ ಪ್ರಗತಿಪರ ಚಿಂತಕರು ಬೇವು-ಬೆಲ್ಲವನ್ನು ಹಂಚುವ ಮೂಲಕ ಸೌಹಾರ್ದತೆಯನ್ನು ಸಾರಿದರು.
ಪ್ರಗತಿಪರ ಸಂಘಟನೆಗಳಿಂದ ವಿಶೇಷ 'ಸೌಹಾರ್ದ ಯುಗಾದಿ' ಆಚರಣೆ - Special friendly ugadi celebrations from organizations in Tumkur
ತುಮಕೂರಿನಲ್ಲಿ ಪ್ರಗತಿಪರ ಸಂಘಟನೆಗಳಿಂದ ವಿಶೇಷ ಸೌಹಾರ್ದ ಯುಗಾದಿ ಹಬ್ಬವನ್ನು ಆಚರಿಸಲಾಗಿದೆ.

ಪ್ರಗತಿಪರ ಸಂಘಟನೆಗಳಿಂದ ವಿಶೇಷ 'ಸೌಹಾರ್ದ ಯುಗಾದಿ' ಆಚರಣೆ
ಕಾರ್ಯಕ್ರಮದಲ್ಲಿ ಮುಸ್ಲಿಂ ಸಂಘಟನೆಯ ಮುಖಂಡರು, ದಲಿತ ಪರ ಸಂಘಟನೆಯ ಮುಖಂಡರು, ಪರಿಸರವಾದಿಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಈ ಮೂಲಕ ವಿಶೇಷವಾಗಿ ಯುಗಾದಿ ಹಬ್ಬವನ್ನು ಆಚರಿಸಿದ್ದಾರೆ.
ಇದನ್ನೂ ಓದಿ :ನೋಡಿ: 2011ರಲ್ಲಿ ಭಾರತ ವಿಶ್ವಕಪ್ ಗೆದ್ದ ರೋಚಕ ಕ್ಷಣ ಮರುಸೃಷ್ಟಿಸಿದ ರವಿಶಾಸ್ತ್ರಿ