ಕರ್ನಾಟಕ

karnataka

By

Published : Sep 10, 2022, 1:01 PM IST

Updated : Sep 10, 2022, 1:20 PM IST

ETV Bharat / entertainment

ಮೈಸೂರಿನ ಶಕ್ತಿಧಾಮಕ್ಕೆ ನಟ ವಿಶಾಲ್ ಭೇಟಿ.. ಮಕ್ಕಳೊಂದಿಗೆ ಮಾತುಕತೆ

ಇಂದು ಶಕ್ತಿಧಾಮಕ್ಕೆ ನಟ ವಿಶಾಲ್ ಭೇಟಿ ನೀಡಿದ್ದಾರೆ.

Tamil Actor Vishal visited Shakti Dhama
ಶಕ್ತಿಧಾಮಕ್ಕೆ ಭೇಟಿ ನೀಡಿದ ನಟ ವಿಶಾಲ್

ಮೈಸೂರು: ದಿ. ಪುನೀತ್ ರಾಜ್​ಕುಮಾರ್ ಅವರ ನೆಚ್ಚಿನ ಸ್ಥಳವಾಗಿರುವ ಶಕ್ತಿಧಾಮಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದ್ದಾರೆ..

ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಶಕ್ತಿಧಾಮಕ್ಕೆ ಇಂದು ಭೇಟಿ ನೀಡಿದ ನಟ ವಿಶಾಲ್ ಅವರನ್ನು ಟ್ರಸ್ಟ್​​ನವರು ಬರಮಾಡಿಕೊಂಡರು‌. ಪುನೀತ್ ಅವರ ಕಾರ್ಯಕ್ರಮದಲ್ಲಿ ಶಕ್ತಿಧಾಮಕ್ಕೆ ಸಹಾಯ ಮಾಡುತ್ತೇನೆ ಎಂದಿದ್ದ ವಿಶಾಲ್ ಅವರು ಘೋಷಿಸಿದ್ದರು. ಇದೀಗ ಶಕ್ತಿಧಾಮಕ್ಕೆ ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಶಕ್ತಿಧಾಮಕ್ಕೆ ನಟ ವಿಶಾಲ್ ಭೇಟಿ

ನಟ ಪುನೀತ್ ರಾಜ್​ಕುಮಾರ್ ಅವರ ಸಾಮಾಜಿಕ ಕಳಕಳಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ವಿಶಾಲ್ ಅವರು ಪುನೀತ್​ ಅವರಂತೆ ಸಮಾಜಕ್ಕೆ ಸಹಾಯ ಮಾಡಲು ಮುಂದಾಗುತ್ತೇನೆ ಎಂದು ಭರವಸೆ ನೀಡಿದ್ದರು. ‌

ಇದನ್ನೂ ಓದಿ:ಎವರ್​ಗ್ರೀನ್ ಹೀರೋ ರಮೇಶ್ ಅರವಿಂದ್ ಹುಟ್ಟುಹಬ್ಬ.. ಶಿವಾಜಿ ಸುರತ್ಕಲ್ 2 ಟೀಸರ್ ರಿಲೀಸ್

Last Updated : Sep 10, 2022, 1:20 PM IST

ABOUT THE AUTHOR

...view details