ಕರ್ನಾಟಕ

karnataka

By

Published : Jan 12, 2020, 9:27 PM IST

ETV Bharat / jagte-raho

ಹುಬ್ಬಳ್ಳಿಯಲ್ಲಿ ನೀರು ಪಾಲಾಗಿದ್ದ ಬಾಲಕನ ಶವ ಪತ್ತೆ

ಹುಬ್ಬಳ್ಳಿಯಲ್ಲಿ ಕೆರೆಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿ ನೀರು ಪಾಲಾಗಿದ್ದ ಬಾಲಕನ ಶವ ಪತ್ತೆಯಾಗಿದೆ.

boy
ಹುಬ್ಬಳ್ಳಿಯಲ್ಲಿ ನೀರು ಪಾಲಾಗಿದ್ದ ಬಾಲಕನ ಶವ ಪತ್ತೆ

ಹುಬ್ಬಳ್ಳಿ:ಕೆರೆಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿ ನೀರು ಪಾಲಾಗಿದ್ದ ಬಾಲಕನ ಮೃತದೇಹ ಸುಮಾರು 4 ಗಂಟೆಗಳ ನಂತರ ಸಿಕ್ಕಿದೆ.

ಇಂದು ಬೆಳಿಗ್ಗೆ ತಾಲೂಕಿನ ಅಂಚಟಗೇರಿ ಬಳಿಯ ಚನ್ನಾಪುರ ಗ್ರಾಮದ ಕೆರೆಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿದ್ದ ಪ್ರಕಾಶ ಗಂಜಿಗಟ್ಟಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ. ಆದರೆ ಅವನ ಮೃತದೇಹ ಮಾತ್ರ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಈಜು ತಜ್ಞರು ಬಾಲಕನ ಮೃತದೇಹಕ್ಕಾಗಿ ಶೋಧ ನಡೆಸಿ ಸಂಜೆ ವೇಳೆಗೆ ಬಾಲಕನ ಮೃತದೇಹವನ್ನು ಹೊರತೆಗೆದಿದ್ದಾರೆ.

ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details