ಕರ್ನಾಟಕ

karnataka

ETV Bharat / jagte-raho

ನೆಲಮಂಗಲ ವ್ಯಾಪ್ತಿಯಲ್ಲಿ ಹೆಚ್ಚಾದ ಅಪರಾಧ ಕೃತ್ಯ: ರೌಡಿಗಳ ಪರೇಡ್​​​​ ನಡೆಸಿ ಎಚ್ಚರಿಕೆ ಕೊಟ್ಟ ಡಿವೈಎಸ್ಪಿ - warned-of-rowdy-parade

ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅಪರಾಧ ಕೃತ್ಯಗಳು ಹೆಚ್ಚಾದ ಹಿನ್ನೆಲೆ ನೆಲಮಂಗಲ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಗ್ರಾಮಾಂತರ ಠಾಣೆಯಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು.

ನೆಲಮಂಗಲ ವ್ಯಾಪ್ತಿಯಲ್ಲಿ ಹೆಚ್ಚಾದ ಅಪರಾಧ ಕೃತ್ಯ: ರೌಡಿ ಪೆರೇಡ್ ನಡೆಸಿ ಎಚ್ಚರಿಕೆ ನೀಡಿದ ಡಿವೈಎಸ್ಪಿ

By

Published : Oct 31, 2019, 6:25 PM IST

ನೆಲಮಂಗಲ:ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅಪರಾಧ ಕೃತ್ಯಗಳು ಹೆಚ್ಚಾದ ಹಿನ್ನೆಲೆ ನೆಲಮಂಗಲ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಗ್ರಾಮಾಂತರ ಠಾಣೆಯಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು.

80ಕ್ಕೂ ಹೆಚ್ಚು ರೌಡಿಶೀಟರ್​​ಗಳನ್ನ ಕರೆಸಿದ್ದ ಪೊಲೀಸ್ ಅಧಿಕಾರಿಗಳು, ಅಪರಾಧ ಹಿನ್ನೆಲೆಯ ವ್ಯಕ್ತಿಗಳಿಗೆ ಯಾವುದೇ ಅಪರಾಧ ಚಟುವಟಿಕೆಯಲ್ಲಿ ತೊಡಗದಂತೆ ಎಚ್ಚರಿಕೆ ನೀಡಿದರು. ಅಪರಾಧ ಕೃತ್ಯದಲ್ಲಿ ಭಾಗವಹಿಸಿದ್ದು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details