ಕರ್ನಾಟಕ

karnataka

By

Published : Sep 5, 2020, 9:12 AM IST

Updated : Sep 5, 2020, 10:59 PM IST

ETV Bharat / jagte-raho

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಏಳು ಮಂದಿ ದುರ್ಮರಣ, ಹಲವರಿಗೆ ಗಂಭೀರ ಗಾಯ!

ಇಂದು ಮುಂಜಾನೆ ರಾಯ್‌ಪುರದ ಚೆರಿ ಖೇಡಿ ಎಂಬಲ್ಲಿ ಒಡಿಶಾದ ಗಂಜಾಂನಿಂದ ಗುಜರಾತ್‌ನ ಸೂರತ್‌ಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

accident
ಅಪಘಾತ

ರಾಯ್‌ಪುರ (ಛತ್ತೀಸ್​ಘಡ): ಛತ್ತೀಸ್​ಘಡದ ರಾಯ್​ಪುರ ಬಳಿಯ ಚೆರಿ ಖೇಡಿ ಎಂಬಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ಮುಂಜಾನೆ ರಾಯ್‌ಪುರದ ಚೆರಿ ಖೇಡಿ ಎಂಬಲ್ಲಿ ಒಡಿಶಾದ ಗಂಜಾಂನಿಂದ ಗುಜರಾತ್‌ನ ಸೂರತ್‌ಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ದುರ್ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅಪಘಾತಕ್ಕೆ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಈ ಬಗ್ಗೆ ಇನ್ನಷ್ಟು ಮಾಹಿತಿ ಬರಬೇಕಿದೆ.

Last Updated : Sep 5, 2020, 10:59 PM IST

ABOUT THE AUTHOR

...view details