ಕನ್ನಡದ ಖ್ಯಾತ ಸಿನಿಮಾ ನಿರ್ಮಾಪಕಿ ಜಯಶ್ರೀದೇವಿ (60) ಇಹಲೋಕ ತ್ಯಜಿಸಿದ್ದಾರೆ. ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಹೈದರಾಬಾದಿನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸ್ಯಾಂಡಲ್ವುಡ್ ನಿರ್ಮಾಪಕಿ ಜಯಶ್ರೀದೇವಿ ನಿಧನ
ಕನ್ನಡದ ಖ್ಯಾತ ಸಿನಿಮಾ ನಿರ್ಮಾಪಕಿ ಜಯಶ್ರೀದೇವಿ (60) ಇಹಲೋಕ ತ್ಯಜಿಸಿದ್ದಾರೆ. ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಹೈದರಾಬಾದಿನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
hyderbad
ಭವಾನಿ, ನಮ್ಮೂರ ಮಂದಾರ ಹೂವೆ, ಅಮೃತ ವರ್ಷಿಣಿ, ಶ್ರೀ ಮಂಜುನಾಥ, ನಿಶ್ಯಬ್ದ ಹಾಗೂ ಮುಕುಂದ ಮುರಾರಿ ಸೇರಿದಂತೆ ಸಾಕಷ್ಟು ಚಿತ್ರಗಳನ್ನು ಜಯಶ್ರೀ ನಿರ್ಮಾಣ ಮಾಡಿದ್ದರು.
ಇವರ ಅಕಾಲಿಕ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬಿನಿ ಮಿಡಿದಿದೆ.