ಚೆನ್ನೈ: ಮಂಗಳವಾರ ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಸಿಎಸ್ಕೆ ಹಾಗೂ ಕೆಕೆಆರ್ ನಡುವಿನ ಪಂದ್ಯ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಸ್ಕೆ ನಾಯಕ ಧೋನಿ ಪಿಚ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತವರು ಮೈದಾನದಲ್ಲಿ ಸತತ ನಾಲ್ಕನೇ ಗೆಲುವು ದಾಖಲಿಸಿರುವ ಚೆನ್ನೈ ತಂಡ, ನಿನ್ನೆಯ ಪಂದ್ಯದಲ್ಲಿ ದಾಖಲಾದ ಕನಿಷ್ಠ ಮೊತ್ತಕ್ಕೆ ಧೋನಿ ಪಿಚ್ ಬಗ್ಗೆ ಅಸಹನೆ ತೋರಿದ್ದಾರೆ.