ಬಾಗಲಕೋಟೆ:ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಜಿಲ್ಲೆಯ ಲೋಕಾಪುರ-ಯಾದವಾಡ ರಸ್ತೆಯಲ್ಲಿ ನಡೆದಿದೆ.
ಬಾಗಲಕೋಟೆಯಲ್ಲಿ ಬೈಕ್ಗೆ ಟಿಪ್ಪರ್ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ಸಾವು
ಬಾಗಲಕೋಟೆ: ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಜಿಲ್ಲೆಯ ಲೋಕಾಪುರ-ಯಾದವಾಡ ರಸ್ತೆಯಲ್ಲಿ ನಡೆದಿದೆ.
ಬೈಕ್ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು
ಲೋಕಾಪುರ ಗ್ರಾಮದ ಬಸವರಾಜ ಪಲ್ಲೇದ ಹಾಗೂ ಮನೋಹರ ಶೀಲವಂತರ ಮೃತರು. ಯುವಕರು ಜೆ.ಕೆ.ಸಿಮೆಂಟ್ ಫ್ಯಾಕ್ಟರಿಗೆ ಬೈಕ್ನಲ್ಲಿ ಕೆಲಸಕ್ಕೆ ಹೊಗುತ್ತಿದ್ದಾಗ, ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತ ಪಟ್ಟಿದ್ದು, ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.