ಕರ್ನಾಟಕ

karnataka

By

Published : Nov 9, 2019, 5:12 PM IST

ETV Bharat / state

ಬಾಗಲಕೋಟೆಯಲ್ಲಿ ಬೈಕ್​ಗೆ ಟಿಪ್ಪರ್ ಡಿಕ್ಕಿ:  ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಬೈಕ್​ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಜಿಲ್ಲೆಯ ಲೋಕಾಪುರ-ಯಾದವಾಡ ರಸ್ತೆಯಲ್ಲಿ ನಡೆದಿದೆ.

ಬೈಕ್​ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು

ಬಾಗಲಕೋಟೆ:ಬೈಕ್​ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಜಿಲ್ಲೆಯ ಲೋಕಾಪುರ-ಯಾದವಾಡ ರಸ್ತೆಯಲ್ಲಿ ನಡೆದಿದೆ.

ಲೋಕಾಪುರ ಗ್ರಾಮದ ಬಸವರಾಜ ಪಲ್ಲೇದ ಹಾಗೂ ಮನೋಹರ ಶೀಲವಂತರ ಮೃತರು. ಯುವಕರು ಜೆ.ಕೆ.ಸಿಮೆಂಟ್ ಫ್ಯಾಕ್ಟರಿಗೆ ಬೈಕ್​ನಲ್ಲಿ ಕೆಲಸಕ್ಕೆ ಹೊಗುತ್ತಿದ್ದಾಗ, ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತ ಪಟ್ಟಿದ್ದು, ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details