ಕರ್ನಾಟಕ

karnataka

ETV Bharat / state

ಪುತ್ರನ ಫ್ಯಾಕ್ಟರಿ ಆಯುಧಪೂಜೆಯಲ್ಲಿ ಭಾಗವಹಿಸಿದ ಸಿಎಂ ಬಸವರಾಜ ಬೊಮ್ಮಾಯಿ - ಈಟಿವಿ ಭಾರತ ಕನ್ನಡ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಶೆಟ್ಟಿ ಕೈಗಾರಿಕಾ ಪ್ರದೇಶದಲ್ಲಿರುವ ತಮ್ಮ ಪುತ್ರನ ಒಡೆತನದ ಮ್ಯಾಗ್ನೆಟಿಕ್ ಫೋಟೋ ಕಂಪನಿಯ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದರು.

cm-basavaraja-bommai-participated-in-the-ayudhapuja-of-sons-factory
ಪುತ್ರನ ಫ್ಯಾಕ್ಟರಿಯ ಆಯುಧಪೂಜೆಯಲ್ಲಿ ಭಾಗವಹಿಸಿದ ಸಿಎಂ ಬಸವರಾಜ ಬೊಮ್ಮಾಯಿ

By

Published : Oct 3, 2022, 6:26 PM IST

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ, ತಮ್ಮ ಪುತ್ರನ ಒಡೆತನದ ಮ್ಯಾಗ್ನೆಟಿಕ್ ಫೋಟೋ ಕಂಪನಿಯ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದರು.

ಫ್ಯಾಕ್ಟರಿಯಲ್ಲಿನ ಯಂತ್ರಗಳಿಗೆ ಕುಟುಂಬ ಸಮೇತರಾಗಿ ಪೂಜೆ ನೆರವೇರಿಸಿದರು. ಈ ವೇಳೆ ಪತ್ನಿ ಚೆನ್ನಮ್ಮ, ಪುತ್ರ ಭರತ್ ಹಾಗೂ ಪುತ್ರಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೂಡ ಸಿಎಂ ಜೊತೆ ಪೂಜೆಯಲ್ಲಿ ಭಾಗವಹಿಸಿದರು.

ಪುತ್ರನ ಫ್ಯಾಕ್ಟರಿಯ ಆಯುಧಪೂಜೆಯಲ್ಲಿ ಭಾಗವಹಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಕಳೆದ ವರ್ಷವೂ ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿಗೆ ಬಂದು ಆಯುಧಪೂಜೆಯಲ್ಲಿ ಭಾಗವಹಿಸಿದ್ದರು. ಪೂಜೆಯ ನಂತರ ಕಂಪನಿಯ ಉದ್ಯೋಗಿಗಳಿಗೆ ಬೋನಸ್ ನೀಡಲಾಯಿತು.

ಇದನ್ನೂ ಓದಿ :ಕಾಂಗ್ರೆಸ್​ಗೆ ಜನ ಮನ್ನಣೆ: ಯಶಸ್ಸು ಬೇರೆಡೆ ಸೆಳೆಯಲು ಬಿಜೆಪಿಯ ಸುಳ್ಳು ಪಾಂಡಿತ್ಯ.. ಸಿದ್ದರಾಮಯ್ಯ ಆರೋಪ

ABOUT THE AUTHOR

...view details