ಕರ್ನಾಟಕ

karnataka

By

Published : Apr 22, 2022, 5:42 PM IST

ETV Bharat / state

'ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸಲ್ಲ; ಬಾಲ ಬಿಚ್ಚಿದ್ರೆ ಜೆಸಿಬಿ, ಬುಲ್ಡೋಜರ್ ಹೋಗುತ್ತದೆ'

ಭಯೋತ್ಪಾದನೆ ಮಾಡುವವರಿಗೆ ಬಿರಿಯಾನಿ ತಿನ್ನಿಸಲ್ಲ, ಬದಲಿಗೆ ಬಂದೂಕಿನಿಂದ ದಾಳಿ ಮಾಡುವವರಿಗೆ ಸೈನಿಕರ ಬಂದೂಕಿನಿಂದಲೇ ಉತ್ತರ ಕೊಡ್ತೀವಿ ಎಂದು ಸಿ.ಟಿ.ರವಿ ಹೇಳಿದ್ದಾರೆ.

ಯಾರಾದ್ರು ಬಾಲ ಬಿಚ್ಚಿದರೆ ಮನೆಗೆ ಜೆಸಿಬಿ, ಬುಲ್ಡೋಜರ್ ಹೋಗುತ್ತವೆ ಎಂದು ಹೇಳಿದ  ಸಿ ಟಿ ರವಿ
ಯಾರಾದ್ರು ಬಾಲ ಬಿಚ್ಚಿದರೆ ಮನೆಗೆ ಜೆಸಿಬಿ, ಬುಲ್ಡೋಜರ್ ಹೋಗುತ್ತವೆ ಎಂದು ಹೇಳಿದ ಸಿ ಟಿ ರವಿ

ದೇವನಹಳ್ಳಿ: ದೇಶದಲ್ಲಿ ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸೋ ಕಾಲ ಇತ್ತು. ಈಗ ಯಾರಾದ್ರೂ ಬಾಲ ಬಿಚ್ಚಿದರೆ ಜೆಸಿಬಿ, ಬುಲ್ಡೋಜರ್ ಹೋಗುತ್ತದೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದರು.


For All Latest Updates

TAGGED:

ABOUT THE AUTHOR

...view details