ನೆಲಮಂಗಲ:ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಬಾರುಕೋಲು ಚಳವಳಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಆಗಮಿಸುತ್ತಿರುವ ಹಿನ್ನೆಲೆ ನೆಲಮಂಗಲದ ನವಯುಗ ಟೋಲ್ ಬಳಿ ಪೊಲೀಸರ ಬಂದೋಬಸ್ತ್ ಮಾಡಲಾಗಿದೆ.
ನೆಲಮಂಗಲ:ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಬಾರುಕೋಲು ಚಳವಳಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಆಗಮಿಸುತ್ತಿರುವ ಹಿನ್ನೆಲೆ ನೆಲಮಂಗಲದ ನವಯುಗ ಟೋಲ್ ಬಳಿ ಪೊಲೀಸರ ಬಂದೋಬಸ್ತ್ ಮಾಡಲಾಗಿದೆ.