ದೊಡ್ಡಬಳ್ಳಾಪುರ (ಬೆಂ.ಗ್ರಾ): ಕರ್ನಾಟಕದ ಪ್ರಮುಖ ನಾಗರಾಧನೆಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೊರೊನಾ ಸೊಂಕು ಅವರಿಸಿದ್ದು, ದೇವಸ್ಥಾನದದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ.
ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಅವರಣವನ್ನ ಸ್ಯಾನಿಟೈಸ್ ಮಾಡಿ ಸೀಲ್ಡೌನ್ ಮಾಡಲಾಗಿದೆ.
ಶುಕ್ರವಾರದಿಂದ ಎಂದಿನಂತೆ ದೇವಸ್ಥಾನದಲ್ಲಿ ಪೂಜೆ ಕಾರ್ಯಗಳು ನಡೆಯಲಿವೆ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರ ಕೃಷ್ಣಪ್ಪ ತಿಳಿಸಿದ್ದಾರೆ.