ನೆಲಮಂಗಲ :ಲಾಕ್ಡೌನ್ ವೇಳೆ ಕೆಲಸಕ್ಕೆ ಹಾಜರಾಗಿದ್ದ ಬಸ್ ಚಾಲಕ ಅರಿಶಿನಕುಂಟೆ ಡಿಪೋದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಲಗಿದ್ದ ವೇಳೆ ಹೃದಯಾಘಾತ.. ಕೆಎಸ್ಆರ್ಟಿಸಿ ಬಸ್ ಚಾಲಕ ಸಾವು.. - ಲಾಕ್ಡೌನ್ ವೇಳೆ ಕೆಲಸಕ್ಕೆ ಹಾಜರಾಗಿದ್ದ ಬಸ್ ಚಾಲಕ
ಡಿಪೋದಲ್ಲಿ ಮಲಗಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಕೆಎಸ್ಆರ್ಟಿಸಿ ಬಸ್ ಚಾಲಕ ಸಾವು
ಮೃತ ವ್ಯಕ್ತಿಯನ್ನು ಶಿವಮೊಗ್ಗ ಮೂಲದ ನಾರಾಯಣ (59) ಎಂದು ಗುರುತಿಸಲಾಗಿದೆ. ಡಿಪೋದಲ್ಲಿ ಮಲಗಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.