ಕರ್ನಾಟಕ

karnataka

ETV Bharat / state

ನಡು ರಸ್ತೆಯಲ್ಲೇ ಗ್ರಾಮ ಪಂಚಾಯತ್​ ಸದಸ್ಯನ ಬರ್ಬರ ಕೊಲೆ - undefined

ನಡು ರಸ್ತೆಯಲ್ಲೇ ಗ್ರಾಮ ಪಂಚಾಯತ್ ಸದಸ್ಯನನ್ನ ಅಟ್ಟಾಡಿಸಿದ ಹತ್ತು ಜನರ ಗ್ಯಾಂಗ್ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ.

ಗ್ರಾಮ ಪಂಚಾಯತಿ ಸದಸ್ಯ ಕೊಲೆ

By

Published : Apr 15, 2019, 9:01 PM IST

ನೆಲಮಂಗಲ:ನಡು ರಸ್ತೆಯಲ್ಲೇ ಗ್ರಾಮ ಪಂಚಾಯತ್ ಸದಸ್ಯನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನೆಲಮಂಗಲ ಸಮೀಪದ ಮಾಚೋಹಳ್ಳಿಯಲ್ಲಿನಡೆದಿದೆ.

ಮಾಚೋಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಲಕ್ಷ್ಮೀನಾರಾಯಣ (40) ಕೊಲೆಯಾಗೀಡಾಗಿರುವ ವ್ಯಕ್ತಿ. ನಡು ರಸ್ತೆಯಲ್ಲಿ ಅಟ್ಟಾಡಿಸಿದ ಹತ್ತು ಜನರ ಗ್ಯಾಂಗ್​ವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಹತ್ಯೆ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಸರ್ಕಾರಿ ನಿವೇಶನದ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

For All Latest Updates

TAGGED:

ABOUT THE AUTHOR

...view details