ಕರ್ನಾಟಕ

karnataka

ETV Bharat / state

ಪಿಡಿಒ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ - ಬೆಂಗಳೂರಿನ ಆನೇಕಲ್​ನಲ್ಲಿ ಪಿಡಿಒ ವಿರುದ್ಧ ಪ್ರತಿಭಟನೆ

ಆನೇಕಲ್ ತಾಲೂಕಿನ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ರವಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಜಾ ವಿಮೋಚನಾ ಚಳವಳಿಯಿಂದ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಯಿತು.

protest against bannerughatta pdo ravi in bangalore
ಪ್ರಜಾ ವಿಮೋಚನಾ ಚಳವಳಿಯಿಂದ ಪ್ರತಿಭಟನೆ

By

Published : Jan 13, 2020, 10:12 AM IST

ಆನೇಕಲ್: ತಾಲೂಕಿನ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ರವಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಜಾ ವಿಮೋಚನಾ ಚಳವಳಿಯಿಂದ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರಜಾ ವಿಮೋಚನಾ ಚಳವಳಿಯಿಂದ ಪ್ರತಿಭಟನೆ

ತಾಲೂಕಿನಲ್ಲಿ ಸುಳ್ಳು ಬಿಲ್​ಗಳನ್ನು ಸೃಷ್ಟಿಸುತ್ತಿರುವ ಪಿಡಿಒ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು. ದಲಿತ, ಬಡ ಜನರ ವಿರೋಧಿಯಾಗಿರುವ ರವಿ ಅವರನ್ನು ಕೂಡಲೇ ಅಮಾನತು ಮಾಡಿ ಎಂದು ಪ್ರಜಾ ವಿಮೋಚನಾ ಚಳವಳಿ ರಾಜ್ಯಾಧ್ಯಕ್ಷ ಕೃಷ್ಣಪ್ಪ ಆನೇಕಲ್ ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ತಾಲೂಕು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.

For All Latest Updates

ABOUT THE AUTHOR

...view details