ಕರ್ನಾಟಕ

karnataka

ಗಂಡನ ಅಗಲಿಕೆಯಿಂದ ಮನನೊಂದು ನೇಣಿಗೆ ಶರಣಾದ ಹೆಂಡತಿ

By

Published : Oct 1, 2019, 11:01 PM IST

ಗಂಡನ ಸಾವಿನ ನೋವು ಮರೆಯಲಾಗದೆ ಮನನೊಂದು ಹೆಂಡತಿ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲ್ಲೂಕಿನ ಹಸಿರುವಳ್ಳಿಯಲ್ಲಿ ನಡೆದಿದೆ.

ಗಂಡನ ಅಗಲಿಕೆಯಿಂದ ಮನನೊಂದು ನೇಣಿಗೆ ಶರಣಾದ ಹೆಂಡತಿ

ನೆಲಮಂಗಲ : ಗಂಡನ ಸಾವಿನ ನೋವು ಮರೆಯಲಾಗದೆ ಮನನೊಂದು ಹೆಂಡತಿ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲ್ಲೂಕಿನ ಹಸಿರುವಳ್ಳಿಯಲ್ಲಿ ನಡೆದಿದೆ.

ಗಂಡನ ಅಗಲಿಕೆಯಿಂದ ಮನನೊಂದು ನೇಣಿಗೆ ಶರಣಾದ ಹೆಂಡತಿ

ಚೈತ್ರ(25) ಆತ್ಮಹತ್ಯೆಗೆ ಶರಣಾದ ಗೃಹಿಣಿ.

ಕಳೆದ ನಾಲ್ಕು ವರ್ಷಗಳ‌ ಹಿಂದೆ ಇವರು ಮದುವೆಯಾಗಿದ್ದಾರೆ. ಆದರೆ ಮೂರು ವರ್ಷಗಳ ಹಿಂದೆ ಪತಿ ಸಾವನ್ನಪ್ಪಿದ್ದು, ಈ ಸಾವಿನಿಂದ ಮಾನಸಿಕವಾಗಿ ಕುಗ್ಗಿದ್ದ ಆಕೆ ಪತಿಯ ಅಗಲಿಕೆಯ ನೋವಿನಲ್ಲೇ ನೇಣಿಗೆ ಶರಣಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.

ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.



ABOUT THE AUTHOR

...view details