ಕರ್ನಾಟಕ

karnataka

ETV Bharat / state

ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಕಮೆಂಟ್​: ಪೊಲೀಸ್​ ಆಯುಕ್ತರಿಗೆ ದೂರು - A derogatory comment against Pajavar Shree Compliant to Commisioner

ಪೇಜಾವರ ಶ್ರೀ ಹಾಗೂ ಹಿಂದೂ ಧರ್ಮದ ವಿರುದ್ಧ  ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಕಮೆಂಟ್​​ ಮಾಡಿದವರ ವಿರುದ್ಧ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ದೂರು ನೀಡಿದೆ.

A derogatory comment against Pajavar Shree
ಪೇಜಾವರ ಶ್ರೀಗಳ ವಿರುದ್ದ ಅವಹೇಳನಕಾರಿ ಕಮೆಂಟ್

By

Published : Dec 24, 2019, 5:59 PM IST

ಬೆಂಗಳೂರು: ಪೇಜಾವರ ಶ್ರೀ ಹಾಗೂ ಹಿಂದೂ ಧರ್ಮದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಕಮೆಂಟ್​​ ಮಾಡಿದವರ ವಿರುದ್ಧ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ದೂರು ನೀಡಿದೆ.

ಬ್ರಾಹ್ಮಣ ಮಹಾಸಭಾದಿಂದ ಪೊಲೀಸ್​ ಆಯುಕ್ತರಿಗೆ ದೂರು

ಈ ಬಗ್ಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯರು ಮಾಹಿತಿ ನೀಡಿ, ಪೇಜಾವರ ಶ್ರೀಗಳು ಅನಾರೋಗ್ಯದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಹಿನ್ನೆಲೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು ಬೇಗ ಗುಣ ಮುಖರಾಗಲೆಂದು ಪೋಸ್ಟ್​ ಹಾಕಿದ್ದರು.

ಇದಕ್ಕೆ ಕೆಲ ವ್ಯಕ್ತಿಗಳು ಅವಳಹೇಳನಕಾರಿಯಾಗಿ ಕಮೆಂಟ್​ ಮಾಡಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದೇವೆ. ಆಯುಕ್ತರು ಸೈಬರ್​ ಠಾಣೆಯಲ್ಲಿ ದೂರು ದಾಖಲಿಸುವಂತೆ ಸೂಚಿಸಿದ್ದಾರೆ ಎಂದರು.

ಪೇಜಾವರ ಶ್ರೀಗಳ ವಿರುದ್ದ ಅವಹೇಳನಕಾರಿ ಕಮೆಂಟ್

For All Latest Updates

TAGGED:

ABOUT THE AUTHOR

...view details