ಕರ್ನಾಟಕ

karnataka

ETV Bharat / state

ಭಗವಾನ್ ಮುಖಕ್ಕೆ ಮಸಿ: ಸಚಿವ ಅರವಿಂದ ಲಿಂಬಾವಳಿ ಖಂಡನೆ - Bengaluru Latest news

ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಅರವಿಂದ ಲಿಂಬಾವಳಿ, ಇದು ದುರದೃಷ್ಟಕರ ಘಟನೆ ಎಂದಿದ್ದಾರೆ.

Arvind limbavali
ಸಚಿವ ಅರವಿಂದ ಲಿಂಬಾವಳಿ

By

Published : Feb 4, 2021, 7:26 PM IST

Updated : Feb 4, 2021, 7:42 PM IST

ಬೆಂಗಳೂರು:ಮಸಿ‌ ಬಳಿಯುವುದು ಕನ್ನಡದ ಸಂಸ್ಕೃತಿ ಅಲ್ಲ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.‌

ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಇದು ದುರದೃಷ್ಟಕರ ಘಟನೆ ಎಂದರು.

ತಾತ್ವಿಕ ಭಿನ್ನಾಭಿಪ್ರಾಯಗಳು ದೈಹಿಕ ಹಲ್ಲೆ, ದೈಹಿಕ ಹಿಂಸೆ ರೂಪ ತಾಳಬಾರದು. ಇಂತಹ ಕೃತ್ಯಗಳನ್ನು ನಾನು ಖಂಡಿಸುತ್ತೇನೆ. ಹಾಗೆಯೇ ಮಸಿ ಬಳಿಯವುದು ಕನ್ನಡದ ಸಂಸ್ಕೃತಿ ಅಲ್ಲ ಎಂದರು.

Last Updated : Feb 4, 2021, 7:42 PM IST

ABOUT THE AUTHOR

...view details