ಕರ್ನಾಟಕ

karnataka

ETV Bharat / state

ಬಿಬಿಎಂಪಿ ಬೈ ಎಲೆಕ್ಷನ್: ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮಾರಾಮಾರಿ - ಬಿಬಿಎಂಪಿ

ಕಾವೇರಿಪುರ ವಾರ್ಡ್​ನ ಶ್ರೀಶೈಲಾ ಲೇಔಟ್​ನಲ್ಲಿ ಮತ ಪ್ರಚಾರ ನಡೆಸುತ್ತಿದ್ದ ವೇಳೆ ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ.

ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

By

Published : May 26, 2019, 7:11 PM IST

ಬೆಂಗಳೂರು:ಬಿಬಿಎಂಪಿ ಉಪ ಚುನಾವಣೆಯ ಪ್ರಚಾರದ ವೇಳೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಕಾವೇರಿಪುರ ವಾರ್ಡ್​ನ ಶ್ರೀಶೈಲಾ ಲೇಔಟ್​ನಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ.

ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

ಜೆಡಿಎಸ್ ಕಾರ್ಯಕರ್ತರು ದುಡ್ಡು ಹಂಚುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದಾಗ ಎರಡೂ ಗುಂಪುಗಳ ನಡುವೆ ವಾಗ್ವಾದ ಏರ್ಪಟ್ಟಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ವಿಜಯನಗರ ಠಾಣಾ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ‌.

For All Latest Updates

ABOUT THE AUTHOR

...view details