ಬೆಂಗಳೂರು:ಚಂದ್ರ ಲೇಔಟ್ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಮುಬಾರಕ್, ಮೆಹಬೂಬ್ ಪಾಷ, ಮಹಮದ್ ಸಲಾಹ್ ಬಂಧಿತ ಆರೋಪಿಗಳು.
ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ ಕಳ್ಳರು ಅಂದರ್!
ಮನೆ ಮುಂದೆ ನಿಲ್ಲಿಸಿದ ಬೈಕ್ ಕದಿಯುತ್ತಿದ್ದ ಮುಬಾರಕ್, ಮೆಹಬೂಬ್ ಪಾಷ, ಮಹಮದ್ ಸಲಾಹ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
two wheeler
ಈಗಾಗಲೇ ಈ ಆರೋಪಿಗಳು ರಾಜಾಜಿನಗರ, ಕಾಮಾಕ್ಷಿಪಾಳ್ಯ ಸೇರಿ ಆರು ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದರು. ಬಂಧಿತರಿಂದ ಐದು ಲಕ್ಷ ಮೌಲ್ಯದ ಆರು ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ನಡೆದಿದೆ.