ಬೆಂಗಳೂರು: ಸೋಲದೇವನಹಳ್ಳಿ ಪೊಲೀಸರ ಕಾರ್ಯಾಚರಣೆಯಿಂದಾಗಿ ಬೈಕ್ ಕಳ್ಳತನ ಮತ್ತು ರಾಬರಿ ಮಾಡುತ್ತಿದ್ದ ಆರೋಪಿಯ ಬಂಧನವಾಗಿದೆ.
ಬೈಕ್ ಕದಿಯುತ್ತಿದ್ದ ಐನಾತಿ ಗಣಿ ಅಂದರ್
ಬೆಂಗಳೂರಿನಲ್ಲಿ ಬೈಕ್ ಕಳ್ಳತನ ಮತ್ತು ದರೋಡೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತನಿಂದ 3.85 ಲಕ್ಷ ಮೌಲ್ಯದ ಚಿನ್ನ ಮತ್ತು ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೈಕ್ ಕಳ್ಳನ ಬಂಧನ
ಗಣೇಶ್ ಅಲಿಯಾಸ್ ಗಣಿ ಬಂಧಿತ ಆರೋಪಿ. ಈತನಿಂದ 3.85 ಲಕ್ಷ ಮೌಲ್ಯದ ಚಿನ್ನ, ಹಾಗೂ ಮೂರು ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಮೇಲೆ ಎಂಟಕ್ಕೂ ಹೆಚ್ಚು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈತನನ್ನ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನೂ ಓದಿ:ಗೋಪಿಯ ಪಾಪಿ ಕೃತ್ಯ: ಆಸ್ತಿಗಾಗಿ ಹೆತ್ತ ತಾಯಿಯ ಕುತ್ತಿಗೆ ಸೀಳಿದ ಮಗ!