ಕರ್ನಾಟಕ

karnataka

ETV Bharat / state

ಐಟಿ ಅಧಿಕಾರಿಗಳ ಮೇಲೆ ದಾಳಿ ಪ್ರಕರಣ: ಆರೋಪಿಗಳು 4 ದಿನ ಸಿಬಿಐ ಕಸ್ಟಡಿಗೆ - undefined

ಐಟಿ ಅಧಿಕಾರಿಗಳ ಮೇಲೆ ಸಿಬಿಐ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಾಗೇಶ್ ಹಾಗೂ ನರೇಂದರ್​ ಸಿಂಗ್ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿಸಲಾಯಿತು.

ಐಟಿ ಅಧಿಕಾರಿಗಳ ಮೇಲೆ ಸಿಬಿಐ ದಾಳಿ ಪ್ರಕರಣ

By

Published : Apr 5, 2019, 8:24 AM IST

ಬೆಂಗಳೂರು: ಐಟಿ ಅಧಿಕಾರಿಗಳ ಮೇಲೆ ಸಿಬಿಐ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಾಗೇಶ್ ಹಾಗೂ ನರೇಂದರ್​ ಸಿಂಗ್ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿಸಲಾಯಿತು. ಆರೋಪಿಗಳ ಜೊತೆ ಅವರ ಬಳಿ ವಶಪಡಿಸಿಕೊಂಡಿದ್ದ ಹಣವನ್ನ ಕೋರ್ಟ್​ಗೆ ಸಿಬಿಐ ಅಧಿಕಾರಿಗಳು ಹಾಜರುಪಡಿಸಿದ್ರು.

ಇನ್ನು ವಿಚಾರಣೆ ನಡೆಸಿದ ನ್ಯಾಯಲಯ ಆರೋಪಿಗಳನ್ನು 4 ದಿನ ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಇಬ್ಬರು ಆರೋಪಿಗಳು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು ಸರ್ಕಾರದ ಪರ ವಕೀಲರಿಗೆ ಕಾಲಾವಕಾಶ ನೀಡಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಯಿತು.

For All Latest Updates

TAGGED:

ABOUT THE AUTHOR

...view details