ಕರ್ನಾಟಕ

karnataka

ETV Bharat / state

ಬಿಎಸ್​ವೈ ಅವರನ್ನು ಅಭಿನಂದಿಸಿದ ಸಾಹಿತಿ ಚಂದ್ರಶೇಖರ ಕಂಬಾರ - ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದಿಸಿದರು.

ಅಭಿನಂದಿಸಿದ ಚಂದ್ರಶೇಖರ ಕಂಬಾರ

By

Published : Aug 3, 2019, 12:15 PM IST

ಬೆಂಗಳೂರು:ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದಿಸಿದರು.

ವಿಧಾನಸೌಧದ ಸಿಎಂ ಕಚೇರಿಗೆ ಭೇಟಿ ನೀಡಿದ ಚಂದ್ರಶೇಖರ ಕಂಬಾರ ನೂತನವಾಗಿ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕಾರ ಮಾಡಿದ್ದಕ್ಕೆ ಅಭಿನಂದನೆ ಸಲ್ಲಿಸಿದರು. ಸಾಹಿತ್ಯ ಕ್ಷೇತ್ರಕ್ಕೂ ಆದ್ಯತೆ ನೀಡುವಂತೆ ಮನವಿ ಮಾಡಿದರು.

ABOUT THE AUTHOR

...view details