ಕರ್ನಾಟಕ

karnataka

ETV Bharat / state

ಕಾವೇರಿ ನಿವಾಸದಲ್ಲಿ ಕುಟುಂಬ ಸಮೇತ ಗಣೇಶ ಚತುರ್ಥಿ ಆಚರಿಸಿದ ಸಿಎಂ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬ ಸಮೇತರಾಗಿ ಕಾವೇರಿ ನಿವಾಸದಲ್ಲಿ ಗಣೇಶ ಹಬ್ಬವನ್ನು ಆಚರಿಸಿದರು.

By

Published : Aug 22, 2020, 12:00 PM IST

Ganesha festival
Ganesha festival

ಬೆಂಗಳೂರು:ಗಣೇಶ ಹಬ್ಬದ ಪ್ರಯುಕ್ತ ಸಿಎಂ ಯಡಿಯೂರಪ್ಪ ಇಂದು ತಮ್ಮ‌ ಕಾವೇರಿ ನಿವಾಸದಲ್ಲಿ ವಿನಾಯಕನಿಗೆ ಪೂಜೆ ಸಲ್ಲಿಸಿದರು.

ಕುಟುಂಬಸ್ಥರ ಜೊತೆ ಕಾವೇರಿ ನಿವಾಸದಲ್ಲಿ ಸಿಎಂ ಗೌರಿ-ಗಣೇಶ ಹಬ್ಬವನ್ನು ಆಚರಿಸಿದರು. ಸರ್ವರ ಒಳಿತಿಗಾಗಿ ಹಾಗೂ ಅನ್ನದಾತರ ಬದುಕು ಹಸನಾಗಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಈ ವೇಳೆ ಪುತ್ರ ಬಿ.ವೈ.ವಿಜಯೇಂದ್ರ ಸೇರಿದಂತೆ ಸಿಎಂ ಪುತ್ರಿಯರು, ಮೊಮ್ಮಕ್ಕಳು ಗಣೇಶ ಚತುರ್ಥಿ ಹಬ್ಬದಲ್ಲಿ ಪಾಲ್ಗೊಂಡಿದ್ದರು.

ABOUT THE AUTHOR

...view details