ಬೆಂಗಳೂರು: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೊರೊನಾ ಸೋಂಕಿನಿಂದ ಶೀಘ್ರವೇ ಗುಣಮುಖರಾಗುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾರೈಸಿದ್ದಾರೆ.
ಸ್ಪೀಕರ್ ಕಾಗೇರಿ ಶೀಘ್ರ ಗುಣಮುಖರಾಗಲಿ: ಸಿಎಂ ಬಿಎಸ್ವೈ ಹಾರೈಕೆ - corona for vishweshwara hegde kageri
ವಿಧಾನಸಭಾಧ್ಯಕ್ಷರು ಮತ್ತು ನನ್ನ ಆತ್ಮೀಯರೂ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಲೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
![ಸ್ಪೀಕರ್ ಕಾಗೇರಿ ಶೀಘ್ರ ಗುಣಮುಖರಾಗಲಿ: ಸಿಎಂ ಬಿಎಸ್ವೈ ಹಾರೈಕೆ cm yadiyurappa tweet on vishweshwara hegde kageris health](https://etvbharatimages.akamaized.net/etvbharat/prod-images/768-512-11564977-thumbnail-3x2-zsdfe4rdg.jpg)
ವಿಧಾನಸಭಾಧ್ಯಕ್ಷರು ಶೀಘ್ರ ಗುಣಮುಖರಾಗಲಿ: ಸಿಎಂ ಬಿಎಸ್ವೈ ಟ್ವೀಟ್!
ವಿಧಾನಸಭಾಧ್ಯಕ್ಷರು ಮತ್ತು ನನ್ನ ಆತ್ಮೀಯರೂ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಚೇತರಿಸಿಕೊಂಡು ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಕೋವಿಡ್ ಕುರಿತು ತುಂಬಾ ಜಾಗ್ರತೆ ವಹಿಸಿ: ಶಾಸಕರಿಗೆ ಸಲಹೆ ನೀಡಿದ ಸ್ಪೀಕರ್