ಕರ್ನಾಟಕ

karnataka

ETV Bharat / state

ಸಿಎಂ ಕರೆ: ಧನ್ಯವಾದ ಹೇಳಿದ ಸುರೇಶ್​ ಕುಮಾರ್​​​ - cm yadiyurarappa confirmed minister post for sureshkumar

ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲು ಆಗಮಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರವಾಣಿ ಕರೆ ಮಾಡಿದ್ದನ್ನು ಶಾಸಕ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.

ಎಸ್​.ಸುರೇಶ್​ಕುಮಾರ್​

By

Published : Aug 20, 2019, 8:22 AM IST

ಬೆಂಗಳೂರು: ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲು ಆಗಮಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರವಾಣಿ ಕರೆ ಮಾಡಿದ್ದನ್ನು ಶಾಸಕ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.

ಎಸ್​.ಸುರೇಶ್​ಕುಮಾರ್​ ಅವರ ಫೇಸ್​ಬುಕ್ ಪೋಸ್ಟ್​

ತಡರಾತ್ರಿ ಮಾನ್ಯ ಮುಖ್ಯಮಂತ್ರಿಗಳು ಫೋನ್ ಮಾಡಿ ಸೂಚನೆಯೊಂದನ್ನು ನೀಡಿದರು.‌ ನನ್ನ ಮೇಲೆ ವಿಶ್ವಾಸವಿಟ್ಟಿರುವ ಅವರಿಗೆ ಮತ್ತು ವಿಶೇಷವಾಗಿ ನನ್ನ ಪಕ್ಷಕ್ಕೆ ಧನ್ಯವಾದಗಳು ಅಂತಾ ಬರೆದುಕೊಂಡಿದ್ದಾರೆ.

ತಮ್ಮೆಲ್ಲರ ಆಶೋತ್ತರಗಳ ಪ್ರತಿನಿಧಿಯಾಗಿ ಕಾರ್ಯ ಮಾಡಲು ಭಗವಂತ ಶಕ್ತಿ ನೀಡಲಿ. ತಮ್ಮ ಆಶೀರ್ವಾದ-ಹಾರೈಕೆ ಇರಲಿ ಎಂದು ಎಸ್.ಸುರೇಶ್ ಕುಮಾರ್ ತಮ್ಮ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ABOUT THE AUTHOR

...view details