ಕರ್ನಾಟಕ

karnataka

ಬಿಎಸ್​ವೈ ಭೇಟಿಯಾದ ಕ್ರಿಕೆಟ್ ಆಟಗಾರ ಶ್ರೀಶಾಂತ್

By

Published : Feb 13, 2020, 10:27 PM IST

ಕೇರಳ ಎಕ್ಸ್ ಪ್ರೆಸ್ ಖ್ಯಾತಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಶ್ರೀಶಾಂತ್ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

Cricketer Srishant met Karnataka cm b.s.yeddyurappa
ಸಿಎಂ ಬಿಎಸ್​ವೈ ಅವರನ್ನು ಭೇಟಿಯಾದ ಕ್ರಿಕೆಟ್ ಆಟಗಾರ ಶ್ರೀಶಾಂತ್

ಬೆಂಗಳೂರು: ಕೇರಳ ಎಕ್ಸ್ ಪ್ರೆಸ್ ಖ್ಯಾತಿಯ ಅಂತಾರಾಷ್ಟ್ರೀಯ ಕ್ರಿಕೆಟರ್ ಶ್ರೀಶಾಂತ್ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಆಗಮಿಸಿ ಸಿಎಂ ಬಿಎಸ್​ವೈ ಅವರನ್ನು ಭೇಟಿ ಮಾಡಿ ಅನೌಪಚಾರಿಕವಾಗಿ ಕೆಲಕಾಲ ಮಾತುಕತೆ ನಡೆಸಿದರು.

For All Latest Updates

TAGGED:

ABOUT THE AUTHOR

...view details