ಕರ್ನಾಟಕ

karnataka

ETV Bharat / state

ನವೆಂಬರ್ ವರೆಗೂ ಪಡಿತರ ವಿತರಣೆ : ಸಚಿವ ಗೋಪಾಲಯ್ಯ - ಉಚಿತ ಪಡಿತರ ವಿತರಣೆ

ಅಕ್ಕಿ ಮತ್ತಿತರ ಪಡಿತರ ಈಗಾಗಲೇ ದಾಸ್ತಾನು ಮಾಡಿಕೊಳ್ಳಲಾಗಿದೆ. ಯಾವುದೇ ರೀತಿಯ ತೊಂದರೆ ಇಲ್ಲ ಸಚಿವ ಕೆ.ಗೋಪಾಲಯ್ಯ ಎಂದು ತಿಳಿಸಿದರು.

ಸಚಿವ ಗೋಪಾಲಯ್ಯ ಹೇಳಿಕೆ
ಸಚಿವ ಗೋಪಾಲಯ್ಯ ಹೇಳಿಕೆ

By

Published : Jun 30, 2020, 6:35 PM IST

ಬೆಂಗಳೂರು: ಏಪ್ರಿಲ್-ಮೇ ತಿಂಗಳಲ್ಲಿ ನೀಡಿದಂತೆ ನವೆಂಬರ್ ವರೆಗೂ ಉಚಿತ ಪಡಿತರ ನೀಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಸಚಿವ ಗೋಪಾಲಯ್ಯ ಹೇಳಿಕೆ

ವಿಧಾನಸೌಧದಲ್ಲಿ ಇಂದು ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೂ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ನವೆಂಬರ್ ವರೆಗೂ ಪಡಿತರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ ಎಂದರು.

ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪನವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಅಕ್ಕಿ ಮತ್ತಿತರ ಪಡಿತರ ಈಗಾಗಲೇ ದಾಸ್ತಾನು ಮಾಡಿಕೊಳ್ಳಲಾಗಿದೆ. ಯಾವುದೇ ರೀತಿಯ ತೊಂದರೆ ಇಲ್ಲ ಎಂದು ತಿಳಿಸಿದರು.

ABOUT THE AUTHOR

...view details