ಕರ್ನಾಟಕ

karnataka

By

Published : Feb 4, 2020, 4:07 PM IST

ETV Bharat / state

ಅನ್ನಭಾಗ್ಯ ಯೋಜನೆ ನಿಲ್ಲಿಸದಂತೆ ಸರ್ಕಾರಕ್ಕೆ ಮಾಜಿ ಸಚಿವ ಯು.ಟಿ. ಖಾದರ್ ಆಗ್ರಹ

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸದಂತೆ ಮಾಜಿ ಸಚಿವ ಯು.ಟಿ. ಖಾದರ್ ಆಗ್ರಹಿಸಿದ್ದಾರೆ. ಇದೇ ವೇಳೆ ಬೀದರ್​ನ ಶಾಹಿನ್​ ಶಿಕ್ಷಣ ಸಂಸ್ಥೆ ವಿರುದ್ಧ ದೇಶದ್ರೋಹದ ಕೇಸ್​ ಹಾಕಿರುವುದಕ್ಕೆ ಖಾದರ್​ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

UT Khadr's demand
ಯು.ಟಿ. ಖಾದರ್ ಆಗ್ರಹ

ABOUT THE AUTHOR

...view details