ಬೆಂಗಳೂರು:ಮೂರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ - Govt orders to transfer of three IAS officers
ಐಎಎಸ್ ಅಧಿಕಾರಿಗಳಾದ ಶ್ಯಾಮ್ಲಾ ಇಕ್ಬಾಲ್, ಬಿ.ಬಿ.ಕಾವೇರಿ ಹಾಗೂ ವಿನೋದ್ ಪ್ರಿಯಾ ಅವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
![ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ ವಿಧಾನಸೌಧ](https://etvbharatimages.akamaized.net/etvbharat/prod-images/768-512-15674443-thumbnail-3x2-sanju.jpg)
ವಿಧಾನಸೌಧ
ಶ್ಯಾಮ್ಲಾ ಇಕ್ಬಾಲ್ ಅವರನ್ನು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ ಆಯುಕ್ತರಾಗಿ, ಬಿ.ಬಿ.ಕಾವೇರಿ ಅವರನ್ನು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾಗಿ ಹಾಗು ವಿನೋದ್ ಪ್ರಿಯಾರನ್ನು ಕರ್ನಾಟಕ ರಾಜ್ಯ ಮಿನರಲ್ಸ್ ನಿಗಮದ ಎಂಡಿಯಾಗಿ ವರ್ಗಾಯಿಸಲಾಗಿದೆ.
ಇದನ್ನೂ ಓದಿ:ಆಷಾಢ ಶುಕ್ರವಾರದಂದು ಶ್ರೀ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ಸೇವೆ : ಸಚಿವ ಎಸ್ ಟಿ ಸೋಮಶೇಖರ್
TAGGED:
IAS Officer transfer order