ಕರ್ನಾಟಕ

karnataka

ETV Bharat / state

ಪ್ರಣಬ್ ಮುಖರ್ಜಿ ಗುಣಮುಖರಾಗಲಿ ಎಂದು ಹೆಚ್ ಡಿಡಿ, ಹೆಚ್ ಡಿಕೆ ಪ್ರಾರ್ಥನೆ

ಕೊರೊನಾ ಸೋಂಕಿನಿಂದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶೀಘ್ರ ಗುಣಮುಖರಾಗಲೆಂದು ಹೆಡಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.

By

Published : Aug 10, 2020, 5:24 PM IST

Kumaraswamy and devegowda
Kumaraswamy and devegowda

ಬೆಂಗಳೂರು:ಕೋವಿಡ್ ಪಾಸಿಟಿವ್ ಬಂದಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕು ತಗುಲಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಇಬ್ಬರು ನಾಯಕರು ತಿಳಿಸಿದ್ದಾರೆ.

ABOUT THE AUTHOR

...view details