ಬೆಂಗಳೂರು:2004ರಲ್ಲೇ ವಿದ್ಯುತ್ ಚಾಲಿತ ವಾಹನ ತಯಾರಿಸಿ ಸುಮಾರು 1 ಲಕ್ಷ ಕಿಲೋಮೀಟರ್ ಇದೆ ಗಾಡಿಯಲ್ಲಿ ಭಾರತದಾದ್ಯಂತ ಸಂಚರಿಸಿದ್ದ ಸಯ್ಯದ್ ಸಜ್ಜದ್ ಅಹಮದ್ ರವರು ಇದೀಗ ತಮ್ಮ ವಾಹನಕ್ಕೆ ಸರ್ಕಾರ ಅಥವಾ ಖಾಸಗಿ ಸಂಸ್ಥೆಗಳು ಸಹಾಯ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.
2004ರಲ್ಲೇ ವಿದ್ಯುತ್ ಚಾಲಿತ ವಾಹನ ತಯಾರಿಸಿ ಸುಮಾರು 1 ಲಕ್ಷ ಕಿಲೋಮೀಟರ್ ಇದೆ ಗಾಡಿಯಲ್ಲಿ ಭಾರತದಾದ್ಯಂತ ಸಂಚರಿಸಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂರ ವಿಷನ್ 2020ಯ ಮಹತ್ವವನ್ನು ದೇಶದಲ್ಲಿ ಪ್ರಚಾರ ಮಾಡಿದವರು ಸಯ್ಯದ್ ಸಜ್ಜದ್ ಅಹಮದ್.