ಕರ್ನಾಟಕ

karnataka

ETV Bharat / state

ಐಎಂಎ ಹಗರಣ: ಸರ್ಕಾರದ ಸಕ್ಷಮ ಪ್ರಾಧಿಕಾರ ರಚನೆಗೆ ಹೈಕೋರ್ಟ್ ನಕಾರ - ಐಎಂಎ ಬಹುಕೋಟೆ ವಂಚನೆ ಪ್ರಕರಣ

ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಮುಖ್ಯ ಆರೋಪಿ ಮನ್ಸೂರ್ ಖಾನ್ ಅವರಿಗೆ ಸಂಬಂಧಿಸಿದ ಆಸ್ತಿ ಜಪ್ತಿ ಮಾಡಲು ಸರ್ಕಾರ ರಚಿಸ ಸಕ್ಷಮ ಪ್ರಾಧಿಕಾರ ಅಧಿಕಾರ ಆದೇಶಕ್ಕೆ ಹೈಕೋರ್ಟ್​ ತಡೆ ನೀಡಿ, ಆಕ್ಷೇಪಣೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.

ಬಹುಕೋಟೆ ವಂಚನೆ ಪ್ರಕರಣ

By

Published : Oct 11, 2019, 7:34 AM IST

ಬೆಂಗಳೂರು: ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣದ ಮುಖ್ಯ ಆರೋಪಿ ಮನ್ಸೂರ್ ಖಾನ್​ ಅವರ ಆಸ್ತಿ ಜಪ್ತಿ ಮಾಡಲು ಸರ್ಕಾರ ರಚಿಸಿರುವ ಸಕ್ಷಮ ಪ್ರಾಧಿಕಾರ ಅಧಿಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದುಗೊಳಿಸಲು ಕೋರಿ ಮನ್ಸೂರ್‌ಖಾನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ಸರ್ಕಾರದ ಆದೇಶಕ್ಕೆ ತಡೆ ನೀಡಿ, ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

ಬಹುಕೋಟೆ ವಂಚನೆ ಪ್ರಕರಣ

ಈ ಅರ್ಜಿಯನ್ನು ಅಕ್ಟೋಬರ್ 10ರಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಿ ಮುಂದೂಡಲಾಗಿದೆ.

ABOUT THE AUTHOR

...view details