ಆನೇಕಲ್ :ಕುಡಿದು ಬಂದು ರಂಪಾಟ ಮಾಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಪತಿ ಕೊಲೆಗೈದಿರುವ ಘಟನೆ ಬನ್ನೇರುಘಟ್ಟ ಬಳಿಯ ಬನ್ನಹಳ್ಳಿಯಲ್ಲಿ ನಡೆದಿದೆ.
ಗೌರಮ್ಮ ಕೊಲೆಯಾದ ಮಹಿಳೆ. ಕೃತ್ಯವೆಸಗಿದ ಆರೋಪಿ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.ಈತ ಪೇಂಟಿಂಗ್ ಕೆಲಸ ಮಾಡುತ್ತಿದ್ದು, ಪ್ರತಿದಿನ ಕುಡಿದು ಬಂದು ಖ್ಯಾತೆ ತೆಗೆಯುತ್ತಿದ್ದನಂತೆ.