ಬೆಂಗಳೂರು: 21ಕ್ಕೆ ಸಿಎಲ್ಪಿ ಮುಖಂಡರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಅಲ್ಲಿ ಸಾಮೂಹಿಕ ನಾಯಕತ್ವದಡಿ ಉಪಚುನಾವಣೆ ಎದುರಿಸುವ ಬಗ್ಗೆ ವಿಷಯ ಪ್ರಸ್ತಾಪಿಸುತ್ತೇನೆ ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಸಾಮೂಹಿಕ ನಾಯಕತ್ವದಡಿ ಉಪಚುನಾವಣೆ ಎದುರಿಸುವ ಬಗ್ಗೆ ಮುನಿಯಪ್ಪ ಹೇಳಿದ್ರು ಈ ಮಾತು! - I will tell how to face by election in seniour leader meeting
ರಾಜ್ಯದಲ್ಲಿನ ಉಪಚುನಾವಣೆ ಎದುರಿಸುವ ಬಗ್ಗೆ ಮಾತನಾಡಿರುವ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಸಾಮೂಹಿಕ ನಾಯಕತ್ವದಡಿ ಎಲ್ಲ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಕೆ.ಎಚ್.ಮುನಿಯಪ್ಪ
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಲ್ಪಿ ನಾಯಕರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಈ ವಿಚಾರಗಳನ್ನು ನಾನು ಪ್ರಸ್ತಾಪಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಸಾಮೂಹಿಕ ನಾಯಕತ್ವದಡಿ ಎಲ್ಲಾ ವಿಷಯಗಳ ಕುರಿತು ಚರ್ಚಿಸಲಾಗುವುದು