ಕರ್ನಾಟಕ

karnataka

ETV Bharat / state

ಕರ್ನಾಟಕದ ಒಂದಿಂಚೂ ಜಾಗ ಸಹ ಬಿಡುವುದಿಲ್ಲ: ಮಹಾರಾಷ್ಟ್ರ ನಾಯಕರಿಗೆ ಬಿಎಸ್​ವೈ ಖಡಕ್​ ಸಂದೇಶ

ಮಹಾರಾಷ್ಟ್ರ ಗಡಿ ಕ್ಯಾತೆ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕರ್ನಾಟಕದ ಒಂದಿಂಚೂ ಜಾಗ ಸಹ ಬಿಡುವುದಿಲ್ಲ. ಇದೇ ವಿಚಾರವಾಗಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಮಹಾರಾಷ್ಟ್ರ ನಾಯಕರಿಗೆ​ ಸಿಎಂ ಖಡಕ್​ ಸಂದೇಶ ರವಾನಿಸಿದ್ದಾರೆ.

By

Published : Dec 30, 2019, 12:16 PM IST

.CM B.S Yaduyurappa Reaction
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ

ಬೆಂಗಳೂರು: ಮಹಾಜನ್ ಆಯೋಗದ ವರದಿ ಪ್ರಕಾರ ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಯಾವ ಪ್ರದೇಶ ಸೇರಬೇಕೆಂಬುದು ತೀರ್ಮಾನ ಆಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ರಾಜ್ಯದ ಒಂದಿಂಚೂ ಜಾಗವನ್ನ ಸಹ ಬಿಡುವುದಿಲ್ಲ ಎಂದು ಸಿಎಂ ಖಡಕ್​ ಆಗಿ ಹೇಳಿದ್ದಾರೆ.

ಮಹಾರಾಷ್ಟ್ರ ಗಡಿ ವಿವಾದ: ಸಿಎಂ ಬಿಎಸ್​ವೈ ಖಡಕ್​ ಸಂದೇಶ

ಮಹಾರಾಷ್ಟ್ರ ಗಡಿ ಕ್ಯಾತೆ ತೆಗೆದಿರುವ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಈಗ ವಿವಾದ ಸೃಷ್ಟಿ ಮಾಡುವುದು ತರವಲ್ಲ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಂಥ ಹೇಳಿಕೆ ನೀಡುತ್ತಿದ್ದಾರೆ ಅಷ್ಟೇ ಎಂದು ಕಿಡಿಕಾರಿದರು.

ಬೆಳಗಾವಿಯಲ್ಲಿ ಉದ್ಧಟತನದ ಹೇಳಿಕೆ ನೀಡಿದ ಎನ್​ಸಿಪಿ ಶಾಸಕ!

ಕರ್ನಾಟಕದ ಒಂದಿಂಚೂ ಜಾಗ ಸಹ ಬಿಡುವುದಿಲ್ಲ. ಗಡಿ ಭಾಗದ ಕನ್ನಡಿಗರು ಶಾಂತಿ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ ಎಂದರು.

ABOUT THE AUTHOR

...view details