ಕರ್ನಾಟಕ

karnataka

ETV Bharat / state

ಸಿಎಂ ಬಿಎಸ್​ವೈ ಭೇಟಿಯಾಗಿ ಆಶೀರ್ವಾದ ಪಡೆದ ಎನ್.ಆರ್.ಸಂತೋಷ್! - CM BSY news

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಸಂತೋಷ್, ಸಿಎಂ ಬಿಎಸ್​ವೈ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

CM BSY
ಸಿಎಂ ಬಿಎಸ್​ವೈ ಭೇಟಿಯಾಗಿ ಆಶೀರ್ವಾದ ಪಡೆದ ಎನ್.ಆರ್.ಸಂತೋಷ್

By

Published : Jun 3, 2020, 1:00 AM IST

ಬೆಂಗಳೂರು:ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಎನ್.ಆರ್.ಸಂತೋಷ್, ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದರು.

ಸಿಎಂ ಬಿಎಸ್​ವೈ ಭೇಟಿಯಾಗಿ ಆಶೀರ್ವಾದ ಪಡೆದ ಎನ್.ಆರ್.ಸಂತೋಷ್

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಸಂತೋಷ್, ಸಿಎಂ ಬಿಎಸ್​ವೈ ಅವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಅಧಿಕೃತವಾಗಿ ಕೆಲಸ ಆರಂಭಿಸುವ ಮೊದಲ ಕೆಲ‌ವೊಂದು ಸೂಚನೆಗಳನ್ನು ಪಡೆದುಕೊಂಡರು.

ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ಅನುಭವಿ ರಾಜಕಾರಣಿಗಳಿಗೆ ನೀಡುವ ಹುದ್ದೆಯನ್ನು ನೀಡಿ ಅವಕಾಶ ಕಲ್ಪಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿ ಜವಾಬ್ದಾರಿಯನ್ನು ‌ನಿಷ್ಠೆಯಿಂದ ನಿರ್ವಹಿಸುವ ಭರವಸೆ ನೀಡಿ ಅಧಿಕೃತವಾಗಿ ಕೆಲಸ ಆರಂಭಿಸಿದರು.

ABOUT THE AUTHOR

...view details