ಕರ್ನಾಟಕ

karnataka

By

Published : Jan 31, 2021, 2:45 PM IST

ETV Bharat / state

ವಿಕ್ಟೋರಿಯಾದಿಂದ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್​ಗೆ ಚಿನ್ನಮ್ಮ ಶಿಫ್ಟ್​..

8 ದಿನ ಹೋಂ ಕ್ವಾರಂಟೈನ್​ನಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ. ಕೋವಿಡ್ ಪಾಸಿಟಿವ್ ಬಂದಿದ್ದ ಹಿನ್ನೆಲೆ ವೈದ್ಯರು ಸೂಚನೆ ನೀಡಿದ್ದು, ಈ ಹಿನ್ನೆಲೆ ಕೆಲ ದಿನಗಳ ಕಾಲ ಬೆಂಗಳೂರಿನಲ್ಲೇ ಶಶಿಕಲಾ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ..

sasikala-natarajan-discharged
ವಿಕ್ಟೋರಿಯಾದಿಂದ ಪ್ರೆಸ್ಟಿಜ್ ಗಾಲ್ಫ್ ಶೈರ್ ರೆಸಾರ್ಟ್​ಗೆ ಚಿನ್ನಮ್ಮ ಶೀಫ್ಟ್​

ಬೆಂಗಳೂರು :ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಶಶಿಕಲಾ, ದೇವನಹಳ್ಳಿ ಕೋಡಗುರ್ಕಿ ಬಳಿಯ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್‌ಗೆ ತೆರಳಿದ್ದಾರೆ. ಇದೇ ರೆಸಾರ್ಟ್‌ನಲ್ಲಿ ಶಶಿಕಲಾ ನಟರಾಜನ್​ ವಾಸ್ತವ್ಯ ಹೂಡಲಿದ್ದಾರೆ. ಫ್ರೆಬ್ರವರಿ 11ರಂದು ಚೆನ್ನೈಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಫೆಬ್ರವರಿ 8ನೇ ತಾರೀಕಿನವರೆಗೂ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸೋರ್ಟ್‌ನಲ್ಲೇ ತಂಗಲಿದ್ದಾರೆ.

ವಿಕ್ಟೋರಿಯಾದಿಂದ ಪ್ರೆಸ್ಟಿಜ್ ಗಾಲ್ಫ್ ಶೈರ್ ರೆಸಾರ್ಟ್​ಗೆ ಚಿನ್ನಮ್ಮ ಶೀಫ್ಟ್​

8 ದಿನ ಹೋಂ ಕ್ವಾರಂಟೈನ್​ನಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ. ಕೋವಿಡ್ ಪಾಸಿಟಿವ್ ಬಂದಿದ್ದ ಹಿನ್ನೆಲೆ ವೈದ್ಯರು ಸೂಚನೆ ನೀಡಿದ್ದು, ಈ ಹಿನ್ನೆಲೆ ಕೆಲ ದಿನಗಳ ಕಾಲ ಬೆಂಗಳೂರಿನಲ್ಲೇ ಶಶಿಕಲಾ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.

ಓದಿ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶಶಿಕಲಾ: ಘೋಷಣೆ ಕೂಗಿ ಅಭಿಮಾನಿಗಳಿಂದ ಸ್ವಾಗತ

ABOUT THE AUTHOR

...view details