ಕರ್ನಾಟಕ

karnataka

ETV Bharat / state

ರಾಷ್ಟ್ರೀಯ ವೈದ್ಯರ ದಿನಾಚರಣೆ: ವೈದ್ಯರ ಸೇವೆ ಸ್ಮರಿಸಿದ ಸಿದ್ದರಾಮಯ್ಯ

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೊರೊನಾ ಕಷ್ಟದ ಸಮಯದಲ್ಲಿ ವೈದ್ಯರುಗಳು ಜನರಲ್ಲಿ ಭರವಸೆ ಮೂಡಿಸುವ ಕಾರ್ಯ ಮಾಡಿದ್ದಾರೆ. ಈ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸುತ್ತಿದ್ದಾರೆ. ರಾಷ್ಟ್ರ ನಿರ್ಮಾಣದಲ್ಲಿ ಅವರ ಕೊಡುಗೆ ಗೌರವಿಸುವುದು ನಮ್ಮ ಕರ್ತವ್ಯ ಎಂದಿದ್ದಾರೆ.

By

Published : Jul 1, 2020, 3:23 PM IST

ಬೆಂಗಳೂರು:ರಾಷ್ಟ್ರೀಯ ವೈದ್ಯರ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವೈದ್ಯರಿಗೆ ಶುಭ ಕೋರಿ, ಸೇವೆಯನ್ನು ಕೊಂಡಾಡಿದ್ದಾರೆ.

ABOUT THE AUTHOR

...view details