ಕರ್ನಾಟಕ

karnataka

ETV Bharat / state

ಸಿಡಿ ಪ್ರಕರಣದ ರೂವಾರಿಗಳಾದ ನರೇಶ್, ಅರುಣ್ ಮನೆ ಮೇಲೆ SIT ದಾಳಿ - ಸಿಡಿ ಪ್ರಕರಣ ಎಸ್​ಐಟಿ ತನಿಖೆ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ತಂಡ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದೆ.

SIT Ride on CD case accused residence
ಸಿಡಿ ಪ್ರಕರಣ ಆರೋಪಿಗಳ ಮನೆ ಮೇಲೆ ಎಸ್​ಐಟಿ ದಾಳಿ

By

Published : Mar 17, 2021, 7:10 PM IST

ಬೆಂಗಳೂರು : ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣದ ಪ್ರಮುಖ ಆರೋಪಿ ನರೇಶ್ ಹಾಗೂ ಆತನ ಆಪ್ತ ಅರುಣ್ ಮನೆ ಮೇಲೆ ಎಸ್ಐಟಿ ತಂಡ ದಾಳಿ ನಡೆಸಿದೆ.

ನರೇಶ್ ನಿವಾಸದಲ್ಲಿ ಎಸ್ಐಟಿ ತಂಡ ಪರಿಶೀಲನೆ ನಡೆಸಿದ್ದು, ನರೇಶ್ ಆಪ್ತನಾಗಿದ್ದ ಅರುಣ್ ನಿವಾಸದಲ್ಲೂ ಪರಿಶೀಲನೆ ನಡೆಯುತ್ತಿದೆ. ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಮಂಜುನಾಥ ನಗರದಲ್ಲಿರುವ ನರೇಶ್ ನಿವಾಸದಲ್ಲಿ ಮಧ್ಯಾಹ್ನದಿಂದ ಜಾಲಾಡುತ್ತಿದೆ. ಲಗ್ಗೆರೆಯಲ್ಲಿರುವ ಅರುಣ್ ನಿವಾಸದಲ್ಲಿಯೂ ಪರಿಶೀಲನೆ ಮುಂದುವರೆದಿದೆ.

ABOUT THE AUTHOR

...view details