ಕರ್ನಾಟಕ

karnataka

ETV Bharat / state

65ನೇ ವನ್ಯಜೀವಿ ಸಪ್ತಾಹ: ವನ್ಯಜೀವಿ ಸಂರಕ್ಷಣೆ ಕುರಿತು ಜಾಗೃತಿ ರ‍್ಯಾಲಿ

65ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿಗಳ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ವಿಂಟೇಜ್ ಮತ್ತು ಕ್ಲಾಸಿಕ್ ಕಾರುಗಳ ರ‍್ಯಾಲಿಯನ್ನು ನಡೆಸಲಾಯಿತು.

By

Published : Oct 6, 2019, 4:07 PM IST

awareness rally aತ Bangalore

ಬೆಂಗಳೂರು : 65ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿಗಳ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ವಿಂಟೇಜ್ ಮತ್ತು ಕ್ಲಾಸಿಕ್ ಕಾರುಗಳ ರ‍್ಯಾಲಿಯನ್ನು ನಡೆಸಲಾಯಿತು.

65ನೇ ವನ್ಯಜೀವಿ ಸಪ್ತಾಹ: ವನ್ಯಜೀವಿ ಸಂರಕ್ಷಣೆ ಕುರಿತು ಜಾಗೃತಿ ರ‍್ಯಾಲಿ

ನಗರದ ಕಬ್ಬನ್ ಪಾರ್ಕ್​ನ ಜಯಚಾಮರಾಜೇಂದ್ರ ಒಡೆಯರ್ ಪ್ರತಿಮೆಯಿಂದ ಆರಂಭವಾದ ಈರ‍್ಯಾಲಿ ವಿಧಾನಸೌಧ, ಯುವಿಸಿಇ ಸರ್ಕಲ್, ನೃಪತುಂಗ ರಸ್ತೆಗಳ ಮುಖಾಂತರ ಟೌನ್ ಹಾಲ್, ಸುಬ್ಬಯ್ಯ ಸರ್ಕಲ್, ಮಿಷನ್ ರಸ್ತೆ, ರಿಚ್ಮಂಡ್ ಸರ್ಕಲ್, ರೆಸಿಡೆನ್ಸಿ ರೋಡ್ ಎಂ.ಜಿ ರೋಡ್, ಕ್ವೀನ್ಸ್ ರಸ್ತೆ, ರಾಜಭವನ, ಚಾಲುಕ್ಯ ಸರ್ಕಲ್, ಸ್ಯಾಂಕಿ ರಸ್ತೆ , ಸರ್ ಸಿ.ವಿ. ರಾಮನ್ ರಸ್ತೆ, ಸದಾಶಿವನಗರ ಪೊಲೀಸ್ ಸ್ಟೇಷನ್ ಜಂಕ್ಷನ್ ಮೂಲಕ ಸಾಗಿ ಗೆಸ್ಟ್ ಹೌಸ್ ಬಳಿ ಸಾಗಿ ಬಂದು ಅಂತ್ಯವಾಯಿತು.

ಈ ಮೂಲಕ ವನ್ಯ ಜೀವಿಗಳನ್ನು ರಕ್ಷಿಸಿ, ಕಾಡು ಉಳಿಸುವಂತೆ ಜನರಲ್ಲಿ ಅರಿವು ಮೂಡಿಸಲಾಯಿತು.

ABOUT THE AUTHOR

...view details