ಕರ್ನಾಟಕ

karnataka

ETV Bharat / state

ಏಳು IAS​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

By

Published : Jun 30, 2021, 10:11 AM IST

IAS officers transferred amid covid
ಐಎಎಸ್​ ಅಧಿಕಾರಿಗಳು ವರ್ಗಾವಣೆ

ಬೆಂಗಳೂರು: ಕೋವಿಡ್ ಸಂದಿಗ್ಧತೆಯ ನಡುವೆಯೂ ರಾಜ್ಯದಲ್ಲಿ ಉನ್ನತ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದೆ. ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳು ಮತ್ತು ಇಲಾಖೆ:

ಅಜಯ್ ನಾಗಭೂಷಣ್ - ಕಾರ್ಯದರ್ಶಿ, ನಗರಾಭಿವೃದ್ದಿ ಇಲಾಖೆ
ಸಿ.ಶಿಖಾ - ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ
ಸಲ್ಮಾ ಫಾಹಿಮಾ - ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯ ಇಲಾಖೆ
ಕಣಗವಲ್ಲಿ- ಪರೀಕ್ಷಾ ನಿಯಂತ್ರಕರು, ಕೆಪಿಎಸ್​​ಸಿ

ರಘುನಂದನ ಮೂರ್ತಿ- ಆಯುಕ್ತರು (ಜಾರಿ) ವಾಣಿಜ್ಯ ತೆರಿಗೆ ಇಲಾಖೆ
ಅರ್ಚನಾ ಎಂ, ಎಸ್ - ಸದಸ್ಯರು. ಕೆಎಟಿ
ರಮ್ಯಾ ಎಸ್- ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ABOUT THE AUTHOR

...view details