ಕರ್ನಾಟಕ

karnataka

ETV Bharat / state

ತಮಿಳುನಾಡು ಸರ್ಕಾರ ಅಕ್ರಮವಾಗಿ ಕಾವೇರಿ ನದಿಗೆ ನದಿಗಳ ಜೋಡಣೆ ಮಾಡಿರುವುದು ಸರಿಯಲ್ಲ: ವಾಟಾಳ್ - Tamil Nadu government illegally connecting rivers to Cauvery river

ತಮಿಳುನಾಡು ಸರ್ಕಾರ ಅಕ್ರಮವಾಗಿ ಕಾವೇರಿ ನದಿಗೆ ತಮಿಳುನಾಡಿನ ಎರಡು ನದಿಗಳ ಜೋಡಣೆ ಮಾಡಿರುವುದು ಅಪರಾಧ. ಕೇಂದ್ರ ಸರ್ಕಾರ ತಮಿಳುನಾಡಿಗೆ ಆರ್ಥಿಕ ನೆರವು ನೀಡಿರುವುದು ಸರಿಯಿಲ್ಲ. ಈ ಕೂಡಲೇ ಪ್ರಧಾನಮಂತ್ರಿ, ರಾಜ್ಯದ ಮುಖ್ಯಮಂತ್ರಿ‌ ಮತ್ತು ಪಳನಿಸ್ವಾಮಿ ರಾಜೀನಾಮೆ ಕೊಡಲೇಬೇಕು‌ ಎಂದು ಕನ್ನಡಪರ ‌ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ವಾಟಾಳ್ ನಾಗರಾಜ್
ವಾಟಾಳ್ ನಾಗರಾಜ್

By

Published : Feb 26, 2021, 4:29 PM IST

ಬೆಂಗಳೂರು:ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ಹಾಗೂ ಕನ್ನಡಪರ ‌ಹೋರಾಟಗಾರ ವಾಟಾಳ್ ನಾಗರಾಜ್, ಭೂತ ದಹನ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಪರ ‌ಹೋರಾಟಗಾರ ವಾಟಾಳ್ ನಾಗರಾಜ್

ತಮಿಳುನಾಡು ಸರ್ಕಾರ ಅಕ್ರಮವಾಗಿ ಕಾವೇರಿ ನದಿಗೆ ತಮಿಳುನಾಡಿನ ಎರಡು ನದಿಗಳ ಜೋಡಣೆ ಮಾಡಿರುವುದು ಅಪರಾಧ. ಕೇಂದ್ರ ಸರ್ಕಾರ ತಮಿಳುನಾಡಿಗೆ ಆರ್ಥಿಕ ನೆರವು ನೀಡಿರುವುದು ಸರಿಯಿಲ್ಲ. ಈ ಕೂಡಲೇ ಪ್ರಧಾನಮಂತ್ರಿ, ರಾಜ್ಯದ ಮುಖ್ಯಮಂತ್ರಿ‌ ಮತ್ತು ಪಳನಿಸ್ವಾಮಿ ರಾಜೀನಾಮೆ ಕೊಡಲೇಬೇಕು‌ ಎಂದು‌‌ ಆಗ್ರಹಿಸಿದ್ರು.‌

ಓದಿ:ಕಾವೇರಿ ಜಲವಿವಾದ ಸಂಬಂಧ ಕಾನೂನು ಹೋರಾಟಕ್ಕೆ ನಿರ್ಧಾರ: ಸಚಿವ ಬೊಮ್ಮಾಯಿ

ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಾಗೂ ನಾಳೆ ಅಂದ್ರೆ 27ರಂದು ವುಡ್​​ಲ್ಯಾಂಡ್ ಹೋಟೆಲ್​ನಲ್ಲಿ ಇದೇ ವಿಚಾರವಾಗಿ ಕನ್ನಡಪರ ಸಂಘಟನೆಗಳ ಸಭೆ ಕರೆಯಲಾಗುತ್ತೆ ಎಂದು‌ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ABOUT THE AUTHOR

...view details